ನಿಮ್ಮನ್ನು ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯ
ನಿಮ್ಮನ್ನು ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯ “ವೇದಾಂತ” ಎಂದು ಭಾವಿಸಿಕೊಂಡು, ನಿಮ್ಮ ಶಾಲೆಯಲ್ಲಿ ಆಚರಿಸಿದ “ಭಾಷಾ ಮಾಸಾಚರಣೆ”ಯ ಕಾರ್ಯಕ್ರಮಗಳ ವರದಿಯನ್ನು ಪ್ರಕಟಿಸುವಂತೆ “ಪ್ರಜಾವಾಣಿ” ದಿನಪತ್ರಿಕೆಯ ಸಂಪಾದಿಕರಿಗೆ ಮನವಿ ಪತ್ರ ಬರೆಯಿರಿ ಮೈಸೂರು 24.03.2015 ಇಂದ ವೇದಾಂತ ರಾಮಕೃಷ್ಣ ವಿದ್ಯಾಶಾಲೆ ಮೈಸೂರು ಗೆ, ಸಂಪಾದಕರು ಪ್ರಜಾವಾಣಿ ದಿನಪತ್ರಿಕೆ ಬೆಂಗಳೂರು ಮಾನ್ಯರೇ, ವಿಷಯ: ‘ಭಾಷಾ ಮಾಸಾಚರಣೆ’ಯ ಕಾರ್ಯಕ್ರಮದ ವರದಿಯನ್ನು ಪ್ರಕಟಿಸುವ…
